Skip to content
July 21, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2022
  • December
  • ಕುಣಿಗಲ್ ನಲ್ಲಿ ಶಕ್ತಿ ಪ್ರದರ್ಶನಕ್ಕೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸಜ್ಜು
  • Daily news
  • Politics
  • ಬಿಜೆಪಿ
  • ರಾಜಕೀಯ

ಕುಣಿಗಲ್ ನಲ್ಲಿ ಶಕ್ತಿ ಪ್ರದರ್ಶನಕ್ಕೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸಜ್ಜು

Publicnewskunigal December 4, 2022 (Last updated: December 5, 2022)
FB_IMG_1670166441049
Spread the love

ಕುಣಿಗಲ್ ನಲ್ಲಿ ಶಕ್ತಿ ಪ್ರದರ್ಶನಕ್ಕೆ ಹಾಲಿ ಆಗೂ ಮಾಜಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬಿಜೆಪಿ ಸಜ್ಜು

ಕುಣಿಗಲ್ ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸುವ ಮೂಲಕ ತಾಲ್ಲೂಕಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ ಇನ್ನೂ ಮಾಜಿ ಸಂಸದ ಎಸ್,ಪಿ,ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಯಾದ ಬಳಿಕ ತಾಲ್ಲೂಕಿನ ಬಿಜೆಪಿ ವಲಯಕ್ಕೆ ಆನೆ ಬಲ ಬಂದಂತಾಗಿದ್ದು ಈ ಭಾರಿ ಕುಣಿಗಲ್ ನಲ್ಲಿ ಕಮಲ ಅರಳಿಸಲು ನಾಯಕರು ಇನ್ನಿದ್ಲದ ಕಸರತ್ತು ನಡೆಸುತ್ತಿದ್ದಾರೆ

ಮೂರುಭಾರಿ ತಾಲ್ಲೂಕಿನಲ್ಲಿ ಬಿಜೆಪಿ ಸೊಲನ್ನು ಅನುಭವಿಸಿದ ಮೇಲೆ ಈ ಭಾರಿ ಶತಾಯಗತಾಯವಾಗಿ ತಾಲ್ಲೂಕಿನಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹಿರಿಯ ನಾಯಕರ ನೇತೃತ್ವದಲ್ಲಿ ಇನ್ನಿದ್ಲದ ಕಸರತ್ತು ನಡೆಸುತ್ತಿದ್ದು ಬೃಹತ್ ಶಕ್ತಿ ಪ್ರದರ್ಶನಕ್ಕೆ ಈಗ ವೆದಿಕೆ ಸಿದ್ದವಾಗುತ್ತಿದೆ ಡಿಸೆಂಬರ್ 7ರಂದು ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಇಪ್ಪತ್ತೈದು ಸಾವಿರಕ್ಕಿಂತ ಅಧಿಕ ಮಂದಿ ಕಾರ್ಯಕರ್ತರನ್ನು ಸೇರಿಸುವ ಮೂಲಕ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನಕ್ಕೆ ತಾಲ್ಲೂಕಿನ ಬಿಜೆಪಿ ಸಜ್ಜಗಿದ್ದು ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆರಿದಂತೆ ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ

ಈಗಾಗಲೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ನೆತೃತ್ವದಲ್ಲಿ ಶುಕ್ರವಾರ ಪಟ್ಟಣದ ಬಿಜೆಪಿ ಕಚೆರಿಯಲ್ಲಿ ಪೂರ್ವ ಭಾವಿ ಸಭೆ ನಡೆಸಿರುವ ಮುಖಂಡರು ಬೃಹತ್ ಸಮಾವೇಶದಲ್ಲಿ ಕುಣಿಗಲ್ ಅಭ್ಯರ್ಥಿ ಹೆಸರನ್ನು ಘೊಷಿಸುವ ಮೂಲಕ ಹಿರಿಯರು ನಾಯಕರು ತಾಲ್ಲೂಕಿನಲ್ಲಿ ಈಗಾಗಲೆ ಟಿಕೆಟ್ ವಿಚಾರದಲ್ಲಿ ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯುವ ನಿರೀಕ್ಷೆ ಇದೆ

ಇನ್ನೂ ಟಿಕೆಟ್ ಖಾತರಿ ಪಡಿಸಿಕೊಂಡು ಪಕ್ಷ ಸೇರ್ಪಡೆಗೊಂಡಿರುವ ಮಾಜಿ ಸಂಸದ ಮುದ್ದಹನುಮೇಗೌಡ ರವರಿಗೆ ವಿಧಾನಸಭೆ ಅಥವಾ ಲೋಕಸಭೆ ಇವೆರಡರಲ್ಲಿ ಯಾವ ಟಿಕೆಟ್ ಎಂಬುದು ಬಹಿರಂಗವಾಗಬೇಕಿದ್ದು ಹಾಗೂ ಹಲವು ವರ್ಷಗಳಿಂದ ಬಿಜೆಪಿಯ ಸಂಘಟನೆಯಲ್ಲಿ ತೊಡಗಿರುವ ಹಾಲಿ ಮುಖಂಡ ಡಿ.ಕೃಷ್ಣಕುಮಾರ್,ಇಬ್ಬರಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ!!

ತಾಲ್ಲೂಕಿನ ಬಿಜೆಪಿ ವಲಯದಲ್ಲಿ ಕುಣಿಗಲ್ ಟಿಕೆಟ್ ವಿಷಯಕ್ಕೆ ಎದ್ದಿರುವ ಕುತೂಹಲಕ್ಕೆ ಜನಸಂಕಲ್ಪ ಯಾತ್ರೆ (ಶಕ್ತಿ ಪ್ರದರ್ಶನ) ಕಾರ್ಯಕ್ರಮದಲ್ಲಿ ಬ್ರೇಕ್ ಬಿಳಲಿದೆಯ ಕಾದುನೊಡಬೇಕಿದೆ ಈಗಾಗಲೆ ಮೂರು ಭಾರಿ ಸೊಲನ್ನು ಅನುಭವಿಸಿರುವ ಡಿ,ಕೃಷ್ಣಕುಮಾರ್ ರವರಿಗೆ ಟಿಕೆಟ್ ಖಚಿತವಾದಲ್ಲಿ ಈ ಭಾರಿ ಕುಣಿಗಲ್ ವಿಧಾನಸಭೆ ಚುಣಾವಣೆ ಇನ್ನಷ್ಟು ರಂಗೆರಲಿದೆ ತಾಲ್ಲೂಕಿನ ಇತಿಹಾಸ ಪುಟ ಸೇರಲಿದೆ 2023 ರ ಚುಣಾವಣೆ ಕಣ

ಇನ್ನೂ ಸದ್ದಿಲ್ಲದೆ ತಾಲ್ಲೂಕಿನಲ್ಲಿ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಹೆಚ್,ಡಿ ರಾಜೇಶ್ ಗೌಡರ ನಡೆ ಕುತೂಹಲವಾಗಿ ಉಳಿದಿದೆ

ಈ ಭಾರಿ ವಿಧಾನಸಭೆಯ ಚುಣಾವಣೆಯಲ್ಲಿ ಟಿಕೆಟ್ ನನ್ನದೆ ಎಂದು ಈಗಾಗಲೆ ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ತಾಲ್ಲೂಕು ಬಿಜೆಪಿ ವಲಯದಲ್ಲಿ ಗುರುತಿಸಿಕೊಂಡಿರುವ ಹೆಚ್,ಡಿ ರಾಜೇಶ್ ಗೌಡರ ನಡೆ ಕುತೂಹಲವಾಗಿ ಉಳಿದಿದೆ ಇನ್ನು ತಾಲ್ಲೂಕಿಗೆ ಮಾಜಿ ಮುಖ್ಯ ಮಂತ್ರಿ ಡಿ.ವಿ ಸದಾನಂದಗೌಡ ಆಗಮಿಸಿದ ಸಂದರ್ಭದಲ್ಲಿ ರಾಜೇಶ್ ಗೌಡರ ಸುಳಿವು ಇಲ್ಲದಿರುವುದು ಕುತೂಹಲಕ್ಕೆ ಕಾರಣವಾಗಿದ್ದು ಡಿಸೆಂಬರ್ ಏಳರಂದು ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲದಕ್ಕೂ ತೆರೆ ಬಿಳುವ ಸಾಧ್ಯತೆ ಇದೆ,

About the Author

Publicnewskunigal

Administrator

View All Posts
Post Views: 1,022

Related

Post navigation

Previous: ಹೊಡಘಟ್ಟ ಗ್ರಾಮದ ಕೆರೆಯ ನೀರಿಗೆ ಕೆಮಿಕಲ್ ಮಿಶ್ರಣ ಲಕ್ಷಾಂತರ ಮೀನು ಮರಿಗಳ ಸಾವು!
Next: ಎಲೆಕಡಕಲು ಗ್ರಾಮದಲ್ಲಿ ಕರಡಿ ದಾಳಿಗೆ ರೈತ ಬಲಿ

Related Stories

IMG-20260720-WA0003
  • Daily news
  • KUNIGAL
  • State
  • TUMKUR

ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!

Publicnewskunigal July 21, 2026 0
VideoCapture_20260511-193934
  • Daily news
  • KUNIGAL
  • MLA
  • TUMKUR

ಕನ್ನಗುಣಿ ಗ್ರಾಮದ ರಂಗೇಗೌಡ (ದೀಪು) ನಿಧನ!

Publicnewskunigal May 11, 2026
VideoCapture_20260325-085606
  • KUNIGAL
  • Politics
  • State
  • TUMKUR

ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅಧ್ಯಕ್ಷ ಸ್ಥಾನವನ್ನು ಅನರ್ಹಗೋಳಿಸಿ ಆದೇಶ!

Publicnewskunigal March 25, 2026

Recent Posts

  • ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!
  • ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!
  • ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!
  • ರಾಗಿ ಬೆಳೆಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಮನವಿ!
  • ಕರ್ತವ್ಯಕ್ಕೆ ತೆರಳುತಿದ್ದ ವೇಳೆ ರಸ್ತೆ ಅಪಘಾತ ಗ್ರಾಮ ಆಡಳಿತ ಅಧಿಕಾರಿ ಸಾವು!

Archives

  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Farmers
  • FOREST
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260720-WA0003
  • Daily news
  • KUNIGAL
  • State
  • TUMKUR

ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!

Publicnewskunigal July 21, 2026 0
IMG-20260720-WA0020
  • CRIME
  • KUNIGAL
  • POLICE
  • TUMKUR

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!

Publicnewskunigal July 20, 2026 0
VideoCapture_20260713-202724
  • KUNIGAL
  • MLA
  • POLICE
  • TUMKUR

ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!

Publicnewskunigal July 13, 2026 0
20230611_133111
  • Farmers
  • KUNIGAL
  • State
  • TUMKUR

ರಾಗಿ ಬೆಳೆಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಮನವಿ!

Publicnewskunigal July 10, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.