Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2023
  • September
  • ೬೫ ಕೊಟಿ ರೂಪಾಯಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌! ಶಾಸಕ ಡಾ,ರಂಗನಾಥ್,
  • Daily news
  • KUNIGAL
  • MLA
  • TUMKUR
  • ಅಭಿವೃದ್ದಿ

೬೫ ಕೊಟಿ ರೂಪಾಯಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌! ಶಾಸಕ ಡಾ,ರಂಗನಾಥ್,

Publicnewskunigal September 8, 2023 (Last updated: September 8, 2023) 1 minute read
Spread the love

ಕುಣಿಗಲ್‌ ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಗುರುವಾರ ಶಾಸಕರ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ,ರಂಗನಾಥ್ ಸರ್ಕಾರದ ಯೋಜನೆಗಳನ್ನು ಬಡಜನರ ಮನೆಯ ಬಾಗಿಲಿಗೆ ತಲುಪಿಸುವ ಜವಾಬ್ದಾರಿಯುತ ಕೆಲಸವನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾಡಬೇಕಿದೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಅಧಿಕಾರಿಗಳು ಮನೆ ಮೆನೆಗೆ ತೇರಳಿ ನರೇಗಾ ಯೊಜನೆಯ ಬಗ್ಗೆ ಪ್ರಚಾರ ಪಡಿಸಿ ಜೋತೆಗೆ ಪ್ರತಿಯೊಬ್ಬರಿಗೂ ಇ ಖಾತಾ ಮಾಡುವಂತೆ ಸ್ಥಳದಲ್ಲಿ ಗ್ರಾಮ ಪಂಚಾಯ್ತಿ ಪಿಡಿಒ ಗೆ ಸೂಚಿಸಿದರು,ಗ್ರಾಮ ಪಂಚಾಯ್ತಿಯ ಬಿಲ್ ಕಲೆಕ್ಟರ್ ರಾಜೇಶ್ ವಿರುದ್ದ ಸಾರ್ವಜನಿಕರ ದೂರು ಹಿನ್ನೆಲೆ ಹಾಗೂ ಸರಿಯಾಗಿ ಮಾಹಿತಿ ನೀಡಲು ತಡಬಡಿಸಿದ ಕಾರಣ ಶಾಸಕರು ತರಾಟೆಗೆ ತೆಗೆದುಕೊಂಡರು ಕಂದಾಯ ವಸೂಲಿಯಲ್ಲಿ ಗ್ರಾಮ ಪಂಚಾಯಿತಿ ಹಿಂದೆ ಉಳಿದಿದೆ ಗ್ರಾಮ ಪಂಚಾಯ್ತಿಯಲ್ಲಿ ಕುಳಿತು ರಾಜಕೀಯಾ ಮಾಡೊದಲ್ಲ ಸಾರ್ವಜನಿಕರ ಕೆಲಸ ಮಾಡಿ ಗ್ರಾಮ ಪಂಚಾಯ್ತಿಗೆ ಬರುವ ಸಾರ್ವಜನಿಕರರೊಂದಿಗೆ ಸೌಜನ್ಯದಿಂದ ವರ್ತಿಸಿ ಎಂದರು ಶೋಕಿಗೆ ಪಂಚಾಯ್ತಿಗೆ ಬಂದು ಹೊಗೊದಲ್ಲ ನಿಮಗೆ ಸಂಬಳ ತೆಗೆದುಕೊಳ್ಳುವುದು ಗೊತ್ತಿದೆ ಆದರೆ ಜನಸಾಮನ್ಯರ ಕೆಲಸ ಮಾಡೊದಕ್ಕೆ ನಿಮಗೆ ಸಮಸ್ಯೆ ಏನು ಎಂದು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ರಾಜೇಶ್ ಹಾಗೂ ಕಂಪ್ಯೂಟರ್ ಆಪರೇಟರ್ ಹೇಮರಾಜುಗೆ ತರಾಟೆಗೆ ತೆಗೆದುಕೊಂಡರು ಶಾಸಕರುಶಾಸಕರ ಮುಂದೆ ಸಮಸ್ಯೆಗಳ ಸುರಿಮಳೆ

ಗ್ರಾಮಸ್ಥರು ಮಾತನಾಡಿ ತಾವರೆಕೆರೆ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿ ಮಾಡಿರುವ ಸುಮಾರು 63 ಮಂದಿ ರೈತರಿಗೆ ಇದುವರೆಗೆ ಸಾಮಗ್ರಿಯ ವೆಚ್ಚ (ಮೆಟಿರಿಯಲ್ ಬಿಲ್) ಬಂದಿಲ್ಲ ಈ ಹಿಂದೆ ಇದ್ದ ಪಿಡಿಒ ಶಶಿರೇಖಾ ರವರು ನರೇಗಾ ಯೋಜನೆಯಡಿಯಲ್ಲಿ ಯಾವುದೆ ಪ್ರಗತಿ ಸಾಧಿಸಿಲ್ಲ ಗ್ರಾಮ ಪಂಚಾಯಿತಿಗೆ ಇದುವರೆಗೆ ನರೇಗಾ ಇಂಜಿನಿಯರ್ ನೇಮಿಸಿಲ್ಲ ಇದರಿಂದ ಕೆಲಸ ಕಾರ್ಯಗಳು ವಿಳಂಬವಾಗುತಿವೆ ಎಂದರು ಇದಲ್ಲದೆ ಕಂಪ್ಯೂಟರ್ ಆಪರೇಟರ್ ಹೇಮಾರಾಜು ಸರಿಯಾಗಿ ಸ್ಪಂದಿಸುತ್ತಿಲ್ಲ ಮೂರುಬಾರಿ ಅರ್ಜಿಕೊಟ್ಟರು ಸಹ ದನದಕೋಟ್ಟಿಗೆಯ ಬಿಲ್ ನಿಡಿಲ್ಲ ಎಂದು ಹೋಸದೊಡ್ಡಿ ಗ್ರಾಮದ ರೈತ ಹನುಮಂತಯ್ಯ ಶಾಸಕರಿಗೆ ತಿಳಿಸಿದರು ಹಾಗೂ ಮೇದರದೊಡ್ಡಿ ಗ್ರಾಮದ ಗಿರಿಯಮ್ಮ ಮಾತನಾಡಿ ಹಣ ಪಡೆದು ನನಗೆ ದನದ ಕೋಟ್ಟಿಗೆ ಬಿಲ್ ಮಾಡಿಲ್ಲ ಎಂದರು ಕೂಡಲೆ ಶಾಸಕರು ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಹೇಮರಾಜುಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಹಣ ಅಧಿಕಾರಿ ಜೊಸೇಫ್ ಗೆ ಸೂಚಿಸಿದರು

ಗ್ರಾಮದಲ್ಲಿ ಆಶ್ರಯ ಯೋಜನೆಗೆ ಸರ್ವೆ ನಂ 56 ರಲ್ಲಿ ಒಂದು ಎಕರೆ ಜಾಗ ಗುರುತಿಸಲಾಗಿದೆ ಆದರೆ 50 ರಿಂದ 60 ಮಂದಿಗೆ ಈ ಹಿಂದೆ ಆಶ್ರಯ ಯೋಜನೆಯಡಿ ವೈ,ಕೆ ರಾಮಯ್ಯನವರು ಹಕ್ಕು ಪತ್ರ ವಿತರಿಸಿದರು ಆದರೆ ಇದುವರೆಗೆ ಯಾವುದೆ ದಾಖಲೆಯಾಗಿಲ್ಲ ಎಂದರು ತಹಶೀಲ್ದಾರ್ ವಿಶ್ವನಾಥ್ ರವರಿಗೆ ಕೂಡಲೆ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು ವಾರದಲ್ಲಿ ಎರಡು ಬಾರಿ ಗ್ರಾಮಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಬರುವಂತೆ ತಿಳಿಸಲು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು ಕೂಡಲೆ ಶಾಸಕರು ಅಧಿಕಾರಿಗಳಿಗೆ ವಾರದಲ್ಲಿ ಎರಡು ಅಥವಾ ಮೂರುದಿನ ಸಾರ್ವಜನಿಕರಿಗೆ ಬೇಟಿ ಮಾಡಿ ಸಮಸ್ಯೆ ಆಲಿಸುವಂತೆ ತಿಳಿಸಿದರು ಬಳಿಕ ಮಾತನಾಡಿದ ಶಾಸಕರು 65 ಕೋಟಿ ವೆಚ್ಚದಲ್ಲಿ ಇನ್ಪೋಸಿಸ್‌ ಸಹಯೊಗದೊಂದಿಗೆ ತಾಲ್ಲೂಕಿನಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೊದನೆ ಸಿಕ್ಕಿರುವುದಾಗಿ ತಿಳಿಸಿದರುಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಶ್ವನಾಥ್,ತಾಲ್,ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣ ಅಧಿಕಾರಿ ಜೊಸೇಫ್,ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ,ಮರಿಯಪ್ಪ, ಗ್ರಾಮ ಪಂಚಾಯ್ತಿ ಅಧ್ಯಕ್ಷ ರುದ್ರೆಗೌಡ ಉಪಾಧ್ಯಕ್ಷೆ ಗೌರಮ್ಮ ಆರ್, ಬ್ಯಾಡರಹಳ್ಳಿ ಗ್ರಾಮದ ಸದಸ್ಯ ನಾಗರಾಜು, ಗ್ರಾಮ ಪಂಚಾಯಿತಿಯ ಪಿಡಿಒ ಕೃಷ್ಣಯ್ಯ, ಆರ್‌,ಐ ಹರಿಶ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿ ವೆಂಕಟೇಶ್,ಕಂದಾಯ ಇಲಾಖೆಯ ಹಲವು ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳಿಯ ಮುಖಂಡರು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು,@publicnewskunigal

About the Author

Publicnewskunigal

Administrator

View All Posts
Post Views: 1,538

Related

Post navigation

Previous: ಕುಣಿಗಲ್ ನಲ್ಲಿ 65 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌! ಶಾಸಕ ಡಾ,ರಂಗನಾಥ್ ಹೆಳಿಕೆ,
Next: ಗ್ರಾಮದಲ್ಲಿ ರಾಜಕೀಯ ಪ್ರತಿಷ್ಟೆ ವಿರೋಧದನಡುವೆ ರಸ್ತೆ ಬದಿಯಲ್ಲಿರುವ ಮರಕ್ಕೆ ಕೊಡಲಿ ಹಾಕಲು ಸಜ್ಜಾದ ಅರಣ್ಯ ಇಲಾಖೆ!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.