Skip to content
July 22, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2024
  • April
  • ನಮ್ಮ ದೇಶದ ಪ್ರಧಾನಮಂತ್ರಿ ಹಾಗುವ ಅರ್ಹತೆ ಇರುವುದು ನರೇಂದ್ರ ಮೋದಿ ಅವರಿಗೆ ಮಾತ್ರ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಹೇಳಿಕೆ!
  • Daily news
  • KUNIGAL
  • State
  • TUMKUR
  • ರಾಜಕೀಯ

ನಮ್ಮ ದೇಶದ ಪ್ರಧಾನಮಂತ್ರಿ ಹಾಗುವ ಅರ್ಹತೆ ಇರುವುದು ನರೇಂದ್ರ ಮೋದಿ ಅವರಿಗೆ ಮಾತ್ರ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಹೇಳಿಕೆ!

Publicnewskunigal April 24, 2024 (Last updated: April 24, 2024) 1 minute read
Spread the love

ಕುಣಿಗಲ್ ಸುದ್ದಿ;-ನಮ್ಮ ಭಾರತ ದೇಶದ ಪ್ರಧಾನಮಂತ್ರಿ ಹಾಗುವ ಅರ್ಹತೆ ಇರುವುದು ನರೇಂದ್ರ ಮೋದಿ ಅವರಿಗೆ ಮಾತ್ರ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಹೇಳಿಕೆ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿ  ಡಾ,ಸಿ.ಎನ್ ಮಂಜುನಾಥ್ ಅವರ ಪರವಾಗಿ ಮತ ಯಾಚನೆ ಮಾಡುವ ಸಲುವಾಗಿ ಕುಣಿಗಲ್ ತಾಲ್ಲೂಕಿನ ಜೋಡಿಹೊಸಹಳ್ಳಿ ಗ್ರಾಮಕ್ಕೆ ಮಂಗಳವಾರ ಸಂಜೆ ಆಗಮಿಸಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠಾ ಎಚ್,ಡಿ ದೇವೇಗೌಡರು ಗ್ರಾಮದ ಶ್ರೀ ಲಕ್ಷ್ಮಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸ ಮಾತನಾಡಿ ಅವರು ಬೆಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಲು ಹೋದ ಎಲ್ಲಾ ಕಡೆಗಳಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿದ್ದೀರಿ ಇಂತಹ ಪ್ರಾಮಾಣಿಕ ವ್ಯಕ್ತಿಗೆ ನಾವು ಮತ ಹಾಕುತ್ತೇವೆ ಇವರನ್ನು ಲೋಕಸಭೆಗೆ ಕಳುಹಿಸುತ್ತೇವೆ ಎಂದು ಈ ಕ್ಷೇತ್ರದ ಮತದಾರರು ನನಗೆ ಹೇಳುತ್ತಿದ್ದಾರೆ ಎಂದರು

ನಾನು ಪ್ರಧಾನಮಂತ್ರಿಯಾಗಿದ್ದಾಗ ಒಂದು ವರ್ಷ 20 ದಿವಸ ಅಧಿಕಾರದಲ್ಲಿದ್ದೆ ಆಗ ನನ್ನನ್ನು ಕೆಳಗಿಳಿಸಿದ್ದು ಈ ಕೆಟ್ಟ ಕಾಂಗ್ರೆಸ್ ಪಕ್ಷ ನಂತರ ಅಟಲ್ ಬಿಹಾರಿ ವಾಜಪೇಯಿ ಅವರು ನಾವು ನಿಮಗೆ ಬೆಂಬಲ ನೀಡುತ್ತೇವೆ ಅಧಿಕಾರದಲ್ಲಿ ಮುಂದುವರೆಯಲಿ ಎಂದು ಆದರೂ ನಾನು ರಾಜೀನಾಮೆ ನೀಡಿದ್ದೇನೆ 2014ರಲ್ಲಿ ನರೇಂದ್ರ ಮೋದಿಯವರು ದೇಶದ ಚುಕ್ಕಾಣಿ ಹಿಡಿದಾಗ ದೇಶದ ಆರ್ಥಿಕ ಸ್ಥಿತಿ ಕೆಟ್ಟದಾಗಿತ್ತು

ನಂತರ ಉತ್ತಮ ಸರ್ಕಾರ ನಡೆಸಿ ದೇಶದ ಗೌರವದ ಜೊತೆ ಜನರ ಹಿತವನ್ನು ಕಾಪಾಡಿಕೊಂಡು ಹತ್ತು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರ ಉತ್ತಮ ಆಡಳಿತ ನಡೆಸಿದೆ ಕಾಂಗ್ರೆಸ್ ಅವರಿಗೆ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ ಕಾಂಗ್ರೆಸ್ ದೇಶದಲ್ಲಿ ಮೂರು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದೆ ಅದೇ ನರೇಂದ್ರ ಮೋದಿಯವರ ಸರ್ಕಾರ 18 ರಾಜ್ಯದಲ್ಲಿದೆ ಮೋದಿ ಅವರನ್ನು ಬಿಟ್ಟರೆ ದೇಶದಲ್ಲಿ ಮತ್ತೆ ಯಾರಿಗೂ ಪ್ರಧಾನಿ ಹಾಗುವ ಯಾವ ಅರ್ಹತೆ ಇಲ್ಲ ದೇಶ ಸಂಕಷ್ಟದಲ್ಲಿ ಇದ್ದ ಸಮಯದಲ್ಲಿ ಮೋದಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದು ಪ್ರಪಂಚದಲ್ಲಿ ಆರ್ಥಿಕವಾಗಿ ಸದೃಢವಾಗಿರುವ 5ನೇ ದೇಶ ಮಾಡಿದ್ದಾರೆ ಮಾಜಿ ಪ್ರಧಾನಿ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ಜವಹರಲಾಲ್ ನೆಹರು ಇಂದಿರಾಗಾಂಧಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಕಾಂಗ್ರೆಸ್ ಪಕ್ಷ ದೇಶದ ಜನರ ಹಿತ ಕಾಪಾಡುವಲ್ಲಿ 60 ವರ್ಷ ಆಡಳಿತ ನಡೆಸಿದರು

ವಿಫಲವಾಗಿದೆ ಎಂದಿದ್ದಾರೆ ಈ ಕ್ಷೇತ್ರದ ಜನ ದುಡ್ಡು ಮತ್ತು ಯಾವುದೇ ಆಮಿಷಗಳಿಗೆ ಒಳಗಾಾಗದೆ ಎನ್,ಡಿ,ಎ ಅಭ್ಯರ್ಥಿ ಡಾ,ಸಿ.ಎನ್ ಮಂಜುನಾಥ್ ರವರಿಗೆ ಮತ ನೀಡಿ ನಿಮ್ಮ ಸೇವೆ ಮಾಡುವ ಅವಕಾಶ ನೀಡಿ ಎಂದರು ಬಳಿಕ ಮಾತನಾಡಿದ ಬಿ,ಜೆ,ಪಿ ಮುುುಖಂಡ ಡಿ,ಕೃಷ್ಣಕುಮಾರ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದವರು ನನ್ನನ್ನು ಎಂಎಲ್ಸಿ ಮಾಡುತ್ತೇನೆ ಎಂದು ಅಪಪ್ರಚಾರ ಮಾಡಿ ನಾನು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಹೇಳಿರುತ್ತಾರೆ ಯಾವುದೇ ಕಾರಣಕ್ಕೂ ನಾನು ಹಾಕೋ ಚಪ್ಪಲಿಯೂ ಸಹ ಅವರ ಮನೆ ಭಾಗಿಲಿಗೆ ಹೋಗುವುದಿಲ್ಲ ನನ್ನ ಕ್ಷೇತ್ರದ ಕಾರ್ಯಕರ್ತರಿಗೆ ನಾನು ಮೋಸ ಮಾಡುವುದಿಲ್ಲ ಎಂದರು ಹುಲಿಯೂರುದುರ್ಗ, ಅಮೃತೂರು ಸೆರಿದಂತೆ ತಾಲ್ಲೂಕಿನ ಹಲವು ಕಡೆಗಳಲ್ಲಿ ಪ್ರಚಾರ ನಡೆಸಿದರು ಈ ವೇಳೆ ಕಾರ್ಯಕ್ರದಲ್ಲಿ ಡಾ,ರವಿಬಾಬು,ವೈಎಚ್,ಹುಚ್ಚಯ್ಯ, ತರೀಕೆರೆ ಪ್ರಕಾಶ್, ಕೆ.ಎಲ್ ಹರೀಶ್, ಶಿವಣ್ಣ, ಧನಂಜಯ ಸೆರಿದಂತೆ ಹಲವರು ಉಪಸ್ಥಿತರಿದ್ಧರು@publicnewskunigal

About the Author

Publicnewskunigal

Administrator

View All Posts
Post Views: 542

Related

Post navigation

Previous: ಲೋಕಸಭಾ ಚುನಾವಣೆ 2024|ಹಿನ್ನೆಲೆ ಸಂಜೆ 6:00ರ ನಂತರ ಬಹಿರಂಗ ಸಭೆ ಮಕ್ತಾಯ ಮಧ್ಯ ಮಾರಾಟ ನಿಷೇಧ!
Next: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದ ಉಜ್ಜನಿ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರಮಹೊತ್ಸವ!

Related Stories

IMG-20260720-WA0003
  • Daily news
  • KUNIGAL
  • State
  • TUMKUR

ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!

Publicnewskunigal July 21, 2026 0
IMG-20260720-WA0020
  • CRIME
  • KUNIGAL
  • POLICE
  • TUMKUR

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!

Publicnewskunigal July 20, 2026 0
VideoCapture_20260713-202724
  • KUNIGAL
  • MLA
  • POLICE
  • TUMKUR

ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!

Publicnewskunigal July 13, 2026 0

Recent Posts

  • ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!
  • ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!
  • ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!
  • ರಾಗಿ ಬೆಳೆಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಮನವಿ!
  • ಕರ್ತವ್ಯಕ್ಕೆ ತೆರಳುತಿದ್ದ ವೇಳೆ ರಸ್ತೆ ಅಪಘಾತ ಗ್ರಾಮ ಆಡಳಿತ ಅಧಿಕಾರಿ ಸಾವು!

Archives

  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Farmers
  • FOREST
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260720-WA0003
  • Daily news
  • KUNIGAL
  • State
  • TUMKUR

ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!

Publicnewskunigal July 21, 2026 0
IMG-20260720-WA0020
  • CRIME
  • KUNIGAL
  • POLICE
  • TUMKUR

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!

Publicnewskunigal July 20, 2026 0
VideoCapture_20260713-202724
  • KUNIGAL
  • MLA
  • POLICE
  • TUMKUR

ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!

Publicnewskunigal July 13, 2026 0
20230611_133111
  • Farmers
  • KUNIGAL
  • State
  • TUMKUR

ರಾಗಿ ಬೆಳೆಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಮನವಿ!

Publicnewskunigal July 10, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.