Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2025
  • May
  • ಮಗನಿಂದಲೆ ತಂದೆಯ ಹತ್ಯೆ ಸಿಸಿ ಕ್ಯಾಮರದಲ್ಲಿ ಭೀಕರ ದೃಶ್ಯ ಸೆರೆ!
  • CRIME
  • Daily news
  • KUNIGAL
  • State
  • TUMKUR
  • ಅಪರಾಧ

ಮಗನಿಂದಲೆ ತಂದೆಯ ಹತ್ಯೆ ಸಿಸಿ ಕ್ಯಾಮರದಲ್ಲಿ ಭೀಕರ ದೃಶ್ಯ ಸೆರೆ!

Publicnewskunigal May 15, 2025 (Last updated: May 15, 2025) 1 minute read
Spread the love

ಆಸ್ತಿ ವಿಚಾರ ಪ್ರೇಮ ಪ್ರಕರಣ ಸ್ನೇಹಿತರೊಂದಿಗೆ ಸೇರಿ ಮಗನಿಂದಲೆ ತಂದೆಯ ಹತ್ಯೆ ಸಿ.ಸಿ ಕ್ಯಾಮರದಲ್ಲಿ ಸೆರೆಯಾಗಿತ್ತು ಭೀಕರ ದೃಶ್ಯ!

ಕುಣಿಗಲ್ ಪಟ್ಟಣದ ಅಪೊಲೊ ಐಸ್ ಕ್ರೀಮ್ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿ.ಸಿ ಕ್ಯಾಮೆರಾದದಲ್ಲಿ ಘಟನೆಯ ದೃಶ್ಯ ಇಂಚಿಂಚು ಸೆರೆಯಾಗಿದ್ದು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಕುಣಿಗಲ್ ಪಟ್ಟಣದ ಶಿವಾಜಿ ಟೆಂಟ್ ರಸ್ತೆಯಲ್ಲಿರುವ ಅಪೊಲೊ ಐಸ್ ಕ್ರೀಮ್ ಪ್ಯಾಕ್ಟರಿಯಲ್ಲಿ ಮೇ 11 ರಂದು ಮಾಲೀಕ ಮೃತಪಟ್ಟಿರುವ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ಬಂದ ಹಿನ್ನೆಲೆಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದಾಗ ಮಲಗಿದ್ದ ಜಾಗದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಮಾಲೀಕ ನಾಗೇಶ್ ಮೃತದೇಹ ಪತ್ತೆಯಾಗಿತ್ತು ಮೃತ ವ್ಯಕ್ತಿಯ ತಂಗಿಯ ದೂರು ಹಿನ್ನೆಲೆ ಅಸಹಜ ಸಾವು ಪ್ರಕರಣ ದಾಖಲಿಕೊಂಡ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ತನಿಖೆ ಕೈಗೊಂಡು ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿದ್ದ ಸಿ.ಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದ್ದು ಹಿಂದಿನ ದಿನ ರಾತ್ರಿ10 ಗಂಟೆಗೆ ಇಬ್ಬರು ಬಂದು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಕಂಡುಬಂದಿತ್ತು ವಿಡಿಯೋ ಪರಿಶೀಲನೆ ಮಾಡಿದಾಗ ಕೊಲೆಯಾದ ನಾಗೇಶ್ ಮಗ ಸೂರ್ಯ ಹಾಗೂ ಆತನ ಸ್ನೇಹಿತ ಸೇರಿ ಕೊಲೆ ಮಾಡಿರೋದು ಪತ್ತೆಯಾಗಿದೆ ಅಸಹಜ ಸಾವನ್ನ ಕೊಲೆ ಪ್ರಕರಣವನ್ನಾಗಿ ಮಾಡಿಕೊಂಡು ತನಿಖೆ ಮುಂದುವರಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನ ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಬಂಧಿಸಿ ಕರೆತಂದಿದ್ದಾರೆ

ಆರೋಪಿಗಳನ್ನ ವಿಚಾರಣೆ ನಡೆಸಿ ಮತ್ತಷ್ಟು ಜನರನ್ನ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ತಿಳಿಸಿದ್ದು ಆರೋಪಿಗಳು ಈ ಹಿಂದೆ ಕೂಡಾ ನಾಗೇಶ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಮಾಹಿತಿ ಬಯಲಾಗಿದೆ ಘಟನೆ ನಡೆಯುವ 15 ದಿನಗಳ ಹಿಂದೆ ಹುಲಿಯೂರುದುರ್ಗ ಬಳಿ ಕಾರಿಗೆ ಡಿಕ್ಕಿ ಹೊಡೆದು ಗಲಾಟೆ ಮಾಡಿ ಕೊಲೆ ಮಾಡುವ ತಂತ್ರ ಮಾಡಲಾಗಿತ್ತು ಈ ಸಂಬಂಧವಾಗಿ ಮನು, ಮೂರ್ತಿ, ಲಿಖಿತ್, ಗಂಗಾಧರ್ ಗೌಡ, ಉಲ್ಲಾಸ್.ಎಂಬುವವರನ್ನು ಸಹ ಬಂಧಿಸಲಾಗಿದೆ

ತುಮಕೂರು ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ನಾಗೇಶ್(55) ಮೊದಲನೆ ಪತ್ನಿಯಿಂದ ವಿಚ್ಛೇದನ ಪಡೆದು ಕಳೆದ ಇಪ್ಪತ್ತು ವರ್ಷಗಳಿಂದ ಕುಣಿಗಲ್ ಪಟ್ಟಣದಲ್ಲಿ ಐಸ್ ವ್ಯಾಪಾರದಲ್ಲಿ ತೊಡಗಿದ್ದ ನಾಗೇಶ್ ಎರಡನೆ ವಿವಾಹ ಮಾಡಿಕೊಂಡಿದ್ದ ಎರಡನೆ ಪತ್ನಿಗೆ ಮಗ ಮತ್ತು ಮಗಳು ಇದ್ದರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಸಲುವಾಗಿ ತುಮಕೂರಿನ SSIT ಕಾಲೇಜಿನಲ್ಲಿ ಮಗ ಸೂರ್ಯ (19) ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಮಗಳು SSLC ಒದುತ್ತಿದ್ದಳು ಈ ನಡುವೆ ಮಗ ಸೂರ್ಯನಿಗೆ ತಿಮ್ಮಸಂದ್ರ ಗ್ರಾಮದ ಸಂಜಯ್ ಪರಿಚಯವಾಗಿ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು ಸಂಜಯ್ ಹಾಗಾಗ ಸೂರ್ಯನ ಮನೆಗೆ ಬಂದು ಹೊಗುತ್ತಿದ್ದ ಈ ವೇಳೆ ಸೂರ್ಯ ನ ತಂಗಿ ಹಾಗೂ ಸಂಜಯ್ ನಡುವೆ ಪ್ರೀತಿ ಮೂಡಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ ಮಕ್ಕಳ ವರ್ತನೆ ಕಂಡ ನಾಗೇಶ್ ಬುದ್ದಿ ಹೇಳುವುದರ ಜೋತೆಗೆ ಮನೆಗೆ ಬರುತ್ತಿದ್ದ ಸಂಜಯ್ ಗೂ ಎಚ್ಚರಿಕೆ ನೀಡಿದ್ದ ಜೋತೆಗೆ ಮಾತು ಕೆಳದಿದ್ದಲ್ಲಿ ಆಸ್ತಿಯಲ್ಲಿ ಬಿಡಿಗಾಸು ನೀಡುವುದಿಲ್ಲ ಎನ್ನುತ್ತಿದನಂತೆ ಈಗಾಗಿ ಸಂಜಯ್ ಹಾಗೂ ಸೂರ್ಯ ಸಂಚು ರೂಪಿಸಿ ತಂದೆ ಒಬ್ಬನೆ ಇರುವಾಗ ಐಸ್ ಫ್ಯಾಕ್ಟರಿಯಲ್ಲಿ ಕೋಲೆ ಮಾಡಿ ಮೃತದೇಹಕ್ಕೆ ಕರೆಂಟ್ ಶಾಕ್ ನೀಡಿ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಪ್ರಕರಣದ ಜಾಡು ಇಡಿದ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಮಂದಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ @publicnewskunigal

About the Author

Publicnewskunigal

Administrator

View All Posts
Post Views: 1,679

Related

Post navigation

Previous: ಭೀಕರ ರಸ್ತೆ ಅಪಘಾತ ಟ್ರಾಕ್ಟರ್ ಹರಿದು ಸ್ಥಳದಲ್ಲಿ ಒರ್ವ ಸಾವು!
Next: ಕೆನರಾ ಬ್ಯಾಂಕಿನ ನಕಲಿ ಸೀಲ್ ಬಳಸಿ ಪುರಸಭೆಗೆ ತೆರಿಗೆ ವಂಚನೆ ಆರೋಪ ಒರ್ವನ ಬಂಧನ!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.