Month: June 2023

ಮಕ್ಕಳಿಲ್ಲದೆ ಮುಚ್ಚಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ಕಾಮಗಾರಿ ನಡೆಸದೆ ಉದ್ಯಾನವನ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ರೂಪಾಯಿ ಗುಳುಂ! ಕುಣಿಗಲ್ ತಾಲ್ಲೂಕಿ ಕಸಬಾ ಹೋಬಳಿ...
ಕುಣಿಗಲ್;- ಬಡ ಮಹಿಳೆಯ ಶಸ್ತ್ರಚಿಕಿತ್ಸೆಗೆ ನೆರವಾಗುವುದಲ್ಲದೆ ಸ್ವತಃ ತಾವೆ ನಿಂತು ಶಸ್ತ್ರಚಿಕಿತ್ಸೆಯನ್ನು ಮಾಡುವ ಮೂಲಕ ಮಾನವೀಯತೆ ಮೆರೆದಿರುವ ಕುಣಿಗಲ್ ಶಾಸಕ ಡಾ,ಹೆಚ್,ಡಿ ರಂಗನಾಥ್...
ಕುಣಿಗಲ್;- ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಮಂಗಳವಾರ ಕರ್ನಾಟರಾಜ್ಯ ಅರಣ್ಯ ಇಲಾಖೆ ಹಾಸನ ವೃತ್ತ ತುಮಕೂರು ವಿಭಾಗ...
ಮನೆಯ ಬೀಗ ಮುರಿದು ಮೇಕೆಗಳ ಕಳವು ಪ್ರಕರಣ ದಾಖಲು ಕುಣಿಗಲ್ ತಾಲ್ಲೂಕಿನ ಕಿತ್ತಿನಾಮಂಗಲ ಗ್ರಾಮದಲ್ಲಿ ಬುಧವಾರ ತಡರಾತ್ರಿ ಗ್ರಾಮದ ಮುಷೀರ್ ಅಹಮದ್ ಎಂಬುವವರ...
ಕೆ,ಎಸ್,ಆರ್,ಟಿ,ಸಿ ಬಸ್ ಟೈಯರ್ ಸ್ಪೋಟಗೊಂಡು ಇಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯ ಘಟನೆಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಗ್ರಾಮದ ಬಳಿ ಬುಧವಾರ...
ಕುಣಿಗಲ್;-ಸಾರ್ವಜನಿಕ ಸ್ಮಶಾನದಲ್ಲಿ ದಲಿತ ಮಹಿಳೆಯ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಮಧ್ಯಪ್ರವೇಶಸಿ ದಲಿತ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಿಕೊಟ್ಟ...
ಕುಣಿಗಲ್;- ಪಟಾಕಿ ಸಿಡಿದು ಸಹಕಾರಿ ಸಚಿವ ಕೆ,ಎನ್ ರಾಜಣ್ಣ ಅವರ ಕಣ್ಣಿಗೆ ಗಾಯಗೊಂಡ ಘಟನೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ,ಹಾಸನ...
ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದ ಬಳಿ ಇರುವ ದೀಪಾಂಬುದ್ದೀಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದ ಕುಣಿಗಲ್...
ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಬೆಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ದಾಸನಪುರ ಗ್ರಾಮದಲ್ಲಿ ನಡೆದಿದೆ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೊಬಳಿ ವ್ಯಾಪ್ತಿಯ...