September 4, 2026

Month: December 2023

ಕುಣಿಗಲ್ ಬ್ರೇಕಿಂಗ್/breaking… ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33...
ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿಯ ಹೆಗ್ಗಡತಿಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ದಲಿತ ಕುಟುಂಬದವಾರಿಗೆ ಸಾರ್ವಜನಿಕ ರಸ್ತೆಯಲ್ಲಿ ಒಡಾಡಲು ಅಡ್ಡಿಪಡಿಸಿ ಸಾಮಾಜಿಕ ಬಹಿಷ್ಕಾರ ಹಾಕಿರು ಅಮಾನವಿಯ...
ಬಾಗೇನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಯೋಜನೆಯಡಿ ನಡೆದಿರುವ ಭ್ರಷ್ಟಚಾರದ ವಿರುದ್ದ ಕ್ರಮಕ್ಕೆ ಹೆಚ್‌,ಜಿ ರಮೇಶ್‌ ಆಗ್ರಹ! ಕುಣಿಗಲ್‌ ತಾಲ್ಲೂಕಿನ ಬಾಗೇನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ...
ದಲಿತ ಸಮುದಾಯದವರು ಒಡಾಡುವ ರಸ್ತೆಗೆ ಸವರ್ಣಿಯರಿಂದ ಅಡ್ಡಿಪಡಿಸಿರುವ ಬಗ್ಗೆ ದೂರು ನೀಡಿದರು ಕ್ರಮ ಕೈಗೋಳ್ಳದ ಅಧಿಕಾರಿಗಳು! ಕುಣಿಗಲ್‌ ತಾಲ್ಲೂಕಿನ ಕಸಬಾ ಹೊಬಳಿಯ ಸಂತೆಮಾವತ್ತೂರು...
ದೊಡ್ಡಮಾವತ್ತೂರು ಗ್ರಾಮದ ಬಳಿ ಭೀಕರ ರಸ್ತೆ ದುರಂತ ಸ್ಥಳದಲ್ಲಿ ಗರ್ಭಿಣಿ ಮಹಿಳೆ ಸಾವು ಒರ್ವನಿಗೆ ಗಂಭೀರ ಗಾಯ! ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ...
ಶಿಡ್ಲನಹಟ್ಟಿ ಗ್ರಾಮದಲ್ಲಿ ಕೆರೆಗೆ ಬಿದ್ದು ನವ ವಿವಾಹಿತೆ ಸಾವು ಪ್ರಕರಣ ದಾಖಲು ಕುಣಿಗಲ್ ತಾಲ್ಲೂಕಿನ ಎಡೆಯೂರು ವ್ಯಾಪ್ತಿಯ ಶಿಡ್ಲನಹಟ್ಟಿ ಗ್ರಾಮದಲ್ಲಿ ಕೆರೆಗೆ ಹಾರಿ...
ಕುಣಿಗಲ್‌ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಉಜ್ಜನಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾನ್ನ ಕಲ್ಲು ತುಂಬಿಕೊಂಡು ಹೊಗುತ್ತಿದ್ದ ಟ್ರಾಕ್ಟರ್ ಚಾಲಕನ ನಿಯತ್ರಣ ತಪ್ಪಿ ಪಲ್ಟಿಯಾಗಿದ್ದು...
ಕುಣಿಗಲ್;-ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಕುಣಿಗಲ್ ಪೊಲೀಸರ ತಂಡ ದೆಹಲಿಯಲ್ಲಿ ಬಂಧಿಸಿರುವ ಘಟನೆ ನಡೆದಿದೆ ಕುಣಿಗಲ್ ಪಟ್ಟಣದ ಪೊಲೀಸ್...
ಕ್ಯಾಂಡಲ್ ಬೆಳಕಿನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕುವ ವೇಳೆ ಬೆಂಕಿ ಅವಘಡ ಸಂಭವಿಸಿ ಬಾಲಕಿ ಸಾವು! ಮನೆಯಲ್ಲಿ ನಿಲ್ಲಿಸಿದ್ದ ಬೈಕ್ ಗೆ ಕ್ಯಾಂಡಲ್...
ಕೊಯ್ಲುಮಾಡಿ ಬಣವೆಗೆ ಹಾಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ರಾಗಿಮೆದೆ ಬೆಂಕಿ ಇಟ್ಟ ಕಿಡಿಗೇಡಿಗಳು! ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ಸುಮಾರು ನಾಲ್ಕು ಎಕರೆ...