Month: March 2024

ರಸ್ತೆ ಬದಿಯಲ್ಲಿ ನಿಂತಿದ್ದ ಬೋರ್ ವೆಲ್ ಲಾರಿಗೆ ಕೆ,ಎಸ್,ಆರ್,ಟಿ,ಸಿ ಬಸ್ಸ್ ಡಿಕ್ಕಿ ಚಾಲಕ ಗಂಭೀರ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ...
ಮೀಟರ್ ಬಡ್ಡಿ ಕಿರುಕುಳ ಬೇಸತ್ತು ಎಲ್,ಎಲ್,ಬಿ ವಿದ್ಯಾರ್ಥಿ ನೇಣಿಗೆ ಶರಣು! ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ವ್ಯಾಪ್ತಿಯ ಕೋಡಿಹಳ್ಳಿಪಾಳ್ಯ ಗ್ರಾಮದ ವಾಸಿ ಲಲಿತಮ್ಮ...
ಕುಣಿಗಲ್;-ಸರ್ಕಾರಿ ಭೂಮಿಗೆ ಇ,ಖಾತೆ ಮಾಡಿಕೊಟ್ಟ ಚೌಡನಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ! ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹೇರೊಹಳ್ಳಿ...
ಕುಣಿಗಲ್;-ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ಗಳನ್ನು ಚುನಾವಣೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಕುಣಿಗಲ್ ಪಟ್ಟಣದಲ್ಲಿ ಬುಧವಾರ ಸಂಜೆ...
ಲೋಕಸಭಾ ಚುನಾವಣೆ ಹಿನ್ನೆಲೆ ಪಟ್ಟಣದಲ್ಲಿ ಬೈಕ್ ರ‍್ಯಾಲಿ ಮೂಲಕ ಮತದಾನ ಜಾಗೃತಿ ಜಾತಾ ಕಾರ್ಯಕ್ರಮವನ್ನು ಹಮ್ಮಿಕೋಳ್ಳಲಾಗಿತ್ತು ಕುಣಿಗಲ್;-ಲೋಕಸಭೆ ಚುನಾವಣೆಯ ಹಿನ್ನಲೆ, ತಾಲ್ಲೂಕು ಆಡಳಿತ...
ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿಭಟನೆ ಕ್ರಮಕ್ಕೆ ಆಗ್ರಹ! ಕುಣಿಗಲ್ ಪಟ್ಟಣದ ತಾಲ್ಲೂಕು...
ಕುಣಿಗಲ್;-ಗಿಚ್ಚಿ ಗಿಲಿಗಿಲಿ ಹಾಗೂ ಬಿಗ್ ಬಾಸ್ ಖ್ಯಾತಿಯ ಆಸ್ಯ ನಟ ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ ಗಾಯಗೊಂಡಿದ್ದ ಆಟೊ ಚಾಲಕ ಸಾವು!...
ಕುಣಿಗಲ್;-ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ಕಾರಿನಲ್ಲಿ ದಂಪತಿಗಳಿಬ್ಬರು ತಮ್ಮ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಬುಧವಾರ ರಾತ್ರಿ ಕುಣಿಗಲ್ ತಾಲ್ಲೂಕಿನ ರಾಜ್ಯ ಹೆದ್ದಾರಿ...
ಸ್ಪೋಟಕ ತಿರುವು ಪಡೆದ ಬ್ಲಾಕ್ ಮೇಲ್ ಪ್ರಕರಣ: ತಡರಾತ್ರಿ ವಿದ್ಯಾಚೌಡೇಶ್ವರಿ ಮಠದ ಸ್ವಾಮೀಜಿ ಬಂಧನ ಕುಣಿಗಲ್: ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ...
ಚಿಕಿತ್ಸೆ ಕೊಡುವ ನೆಪದಲ್ಲಿ ಸ್ವಾಮೀಜಿಗೆ ಬ್ಲಾಕ್ ಮೇಲ್ ಆರೋಪ ಪ್ರಕರಣ ದೂರು ಕೊಟ್ಟು ಪೊಲೀಸರ ಕೈಗೆ ಸಿಕ್ಕಿಬಿದ್ದ ಸ್ವಾಮೀಜಿ.! ಪೊಲೀಸ್ ತನಿಖೆ ವೇಳೆ...