Month: April 2025

ಕುಣಿಗಲ್‌ ಸುದ್ದಿ ;-ತಾವರೆಕೆರೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಜೇಶ್ ನನ್ನು ಕೆಲಸದಿಂದ ವಜಾ ಗೋಳಿಸುವಂತೆ ಒತ್ತಾಯಿಸಿ ತಾ.ಪಂ ಕಚೇರಿಯ ಮುಂದೆ ಧರಣಿ!...
ರಾಗಿ ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳದ್ದೆ ಕಾರುಬಾರು ರೈತರ ಗೋಳು ಕೆಳೊರ್ಯಾರು! ಕುಣಿಗಲ್ ಪಟ್ಟಣದ ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯ ಕಾರಣದಿಂದದಾಗಿ ರೈತರು...
ತಾವರೆಕೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆರ್.ಬ್ಯಾಡರಹಳ್ಳಿ ಗ್ರಾಮದ ಗೌರಮ್ಮ ಆಯ್ಕೆ!  ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷೆ...
ಜಮೀನಿನಲ್ಲಿ ಉಳುಮೆ ಮಾಡುತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೆ ಸಾವು! ಕುಣೆಗಲ್ ತಾಲ್ಲೂಕಿನ ಹುತ್ರಿದುರ್ಗ ಹೊಬಳಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಸೋಮವಾರ...
ನಿರ್ಮಾಣವಾಗಿ ತಿಂಗಳು ಕಳೆದಿಲ್ಲ ಕುಸಿದ ಅಂಗನವಾಡಿ ಕಾಂಪೌಂಡ್ ಗೋಡೆ ಕಳಪೆ ಕಾಮಗಾರಿ ಶಂಕೆ! ಕುಣಿಗಲ್ ತಾಲ್ಲೂಕಿನ ಯಡಿಯೂರು ಹೊಬಳಿ ನಾಗಸಂದ್ರ ಗ್ರಾಮ ಪಂಚಾಯಿತಿ...
ಗೌಡತಿಯರ ಸೇನೆ ರಾಜ್ಯಧ್ಯಕ್ಷೆ ಹಾಗೂ ತಾಲ್ಲೂಕು ಜೆ.ಡಿ.ಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಭಕ್ತರಹಳ್ಳಿ ನಿಧನ ಹಿನ್ನೆಲೆ ಗಣ್ಯರ ಸಂತಾಪ! ಕುಣಿಗಲ್ ತಾಲ್ಲೂಕಿನ...
ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆ.ಜೆ.ಎಂ ಕಾಮಗಾರಿಗೆ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಗುದ್ದಲಿ ಪೂಜೆ! ಟೆಂಡರ್ ಪ್ರಕ್ರಿಯೆಯಲ್ಲಿ...
ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ದ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಭ್ರಹ್ಮರಥೋತ್ಸವ! ಕುಣಿಗಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಯಡಿಯೂರು...