ಉಳುಮೆ ಮಾಡುತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೆ ಸಾವು!

ಜಮೀನಿನಲ್ಲಿ ಉಳುಮೆ ಮಾಡುತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೆ ಸಾವು! ಕುಣೆಗಲ್ ತಾಲ್ಲೂಕಿನ ಹುತ್ರಿದುರ್ಗ ಹೊಬಳಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಉಳುಮೆ ಮಾಡುತಿದ್ದ ವೇಳೆ…

ನಿರ್ಮಾಣವಾಗಿ ತಿಂಗಳು ಕಳೆದಿಲ್ಲ ಕುಸಿದ ಅಂಗನವಾಡಿ ಕಾಂಪೌಂಡ್ ಗೋಡೆ ಕಳಪೆ ಕಾಮಗಾರಿ ಶಂಕೆ!

ನಿರ್ಮಾಣವಾಗಿ ತಿಂಗಳು ಕಳೆದಿಲ್ಲ ಕುಸಿದ ಅಂಗನವಾಡಿ ಕಾಂಪೌಂಡ್ ಗೋಡೆ ಕಳಪೆ ಕಾಮಗಾರಿ ಶಂಕೆ! ಕುಣಿಗಲ್ ತಾಲ್ಲೂಕಿನ ಯಡಿಯೂರು ಹೊಬಳಿ ನಾಗಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಬೀಡು ಗ್ರಾಮದಲ್ಲಿ…

ಗೌಡತಿಯರ ಸೇನೆ ರಾಜ್ಯಧ್ಯಕ್ಷೆ ರೇಣುಕಾ ಭಕ್ತರಹಳ್ಳಿ ನಿಧನ ಗಣ್ಯರ ಸಂತಾಪ!

ಗೌಡತಿಯರ ಸೇನೆ ರಾಜ್ಯಧ್ಯಕ್ಷೆ ಹಾಗೂ ತಾಲ್ಲೂಕು ಜೆ.ಡಿ.ಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಭಕ್ತರಹಳ್ಳಿ ನಿಧನ ಹಿನ್ನೆಲೆ ಗಣ್ಯರ ಸಂತಾಪ! ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಹೊಬಳಿ ವ್ಯಾಪ್ತಿಯ…

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಸಂಸದರಿಂದ ಗುದ್ದಲಿ ಪೂಜೆ!

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜೆ.ಜೆ.ಎಂ ಕಾಮಗಾರಿಗೆ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಗುದ್ದಲಿ ಪೂಜೆ! ಟೆಂಡರ್ ಪ್ರಕ್ರಿಯೆಯಲ್ಲಿ 200 ಕಾಮಗಾರಿಗಳು! ಕುಣಿಗಲ್…

ವಿಜೃಂಭಣೆಯಿಂದ ಜರುಗಿದ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಭ್ರಹ್ಮರಥೋತ್ಸವ!

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ದ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಭ್ರಹ್ಮರಥೋತ್ಸವ! ಕುಣಿಗಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯವರ…