ಚಿರತೆ ದಾಳಿಯಿಂದ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು ಸ್ಥಳಕ್ಕೆ ಶಾಸಕ ಡಾ.ರಂಗನಾಥ ಬೇಟಿ ರೈತರಿಗೆ ಸಾಂತ್ವಾನ! ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಹೋಬಳಿ...
Year: 2026
ಪಟ್ಟಣದ ಚಿಕ್ಕ ಕೆರೆಯ ಮೆಲುಸೇತುವೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ! ಕುಣಿಗಲ್ ಪಟ್ಟಣದ...
ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ಹಾಗೂ ಪೂಜೆಗೆ ನಿರಾಕರಣೆ ಆರೋಪ ಹಿನ್ನೆಲೆ ಪ್ರಕರಣ ದಾಖಲು ಅರ್ಚಕನ ಬಂಧನ! ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿ...
ಅದ್ದೂರಿಯಾಗಿ ಜರುಗಿದ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ! ಕುಣಿಗಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ತಪೋ...
ನವಜಾತ ಶಿಶುವನ್ನು ಬಟ್ಟೆಯಲ್ಲೆ ಸುತ್ತಿ ಬ್ಯಾಗಿನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಎಸೆದು ಹೊಗಿರುವ ಘಟನೆ ನಡೆದಿದೆ ಸ್ಥಳಿಯರ ಸಮಯ ಪ್ರಜ್ಞೆಯ ಕಾರಣದಿಂದ ಸದ್ಯ...
ತೋಟದಲ್ಲಿ ನೀರು ಹಾಯಿಸುವ ವೇಳೆ ವಿದ್ಯುತ್ ಪ್ರವಹಿಸಿ ರೈತ ಸಾವು ಪ್ರಕರಣ ದಾಖಲು! ಕುಣಿಗಲ್ ತಾಲ್ಲೂಕು ಕಸಬಾ ಹೋಬಳಿ ವ್ಯಾಪ್ತಿಯ ಮುತುಗದಹಳ್ಳಿ ಗ್ರಾಮದ...
ನಿಗೂಢವಾಗಿ ಕಣ್ಮರೆಯಾಗಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಹೋಗಿದ್ದ ಪ್ರಿಯಾಂಕಾ ಈಗ ಪ್ರಿಯಕರನ ಸಮೇತ ಲಾಕ್ ಆಗಿದ್ದಾಳೆ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ...
ವೃದ್ದೆಯ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳ ಬಂಧನ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದೆ ರೋಚಕ! ಕುಣಿಗಲ್ ತಾಲ್ಲೂಕಿನ ಅಮೃತೂರು ವ್ಯಾಪ್ತಿಯ ಯಾಚನಹಳ್ಳಿ ಗ್ರಾಮದಲ್ಲಿ...
ಪೊಲೀಸರು ನನಗೆ ಸ್ಪಂದಿಸಿಲ್ಲ ದೌರ್ಜನ್ಯಕ್ಕೆ ಒಳಗಾದ ಮಹಿಳೆಯಿಂದ ಮಹಿಳಾ ಆಯೋಗದ ಅಧ್ಯಕ್ಷೆಗೆ ಕಾಲಿಗೆ ಬಿದ್ದು ದೂರು! ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ...
ರಾಜ್ಯ ಹೆದ್ದಾರಿ 33ರ ಡಿ.ಹೊಸಹಳ್ಳಿ ಟೋಲ್ ಬಳಿ ರಸ್ತೆ ಅಪಘಾತ ಒರ್ವ ಸ್ಥಳದಲ್ಲೆ ಸಾವು! ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ...